ಪುತ್ತೂರು: ಅಪಘಾತಕ್ಕೀಡಾಗಿ ಬಳಿಕ ಅನಾರೋಗ್ಯದಿಂದ ಹಾಸಿಗೆ ಹಿಡಿದಿರುವ ಬನ್ನೂರಿನ ಕೊಲ್ಯ ನಿವಾಸಿ ಪುರುಷೋತ್ತಮ ಅವರ ಮನೆಗೆ ಶಾಸಕ ಶ್ರೀ ಸಂಜೀವ ಮಠಂದೂರು ಭೇಟಿ ನೀಡಿ ಯೋಗ್ಯಕ್ಷೇಮ ವಿಚಾರಿಸಿದರು. ಶಕ್ತಿ ಕೇಂದ್ರ ಸಂಚಾಲಕ ನಾಗೇಶ್, ಬನ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯ, ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.
