ಪುತ್ತೂರು: ಕುದ್ಮಾರು ಗ್ರಾಮದ ಅನ್ಯಾಡಿ ಮನೆಯಲ್ಲಿ ನಾಗ ಪ್ರತಿಷ್ಠಾ ವಾರ್ಷಿಕೋತ್ಸವ ಹಿನ್ನೆಲೆಯಲ್ಲಿ ಡಿ. 22ರಂದು ನಾಗತಂಬಿಲ, ವಿಶೇಷ ಪೂಜೆ, ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ಕುಟುಂಬಸ್ಥರು, ಗ್ರಾಮಸ್ಥರು ಉಪಸ್ಥಿತರಿದ್ದರು.
ಅನ್ಯಾಡಿ: ನಾಗ ಪ್ರತಿಷ್ಠಾ ವಾರ್ಷಿಕೋತ್ಸವ

ಪುತ್ತೂರು: ಕುದ್ಮಾರು ಗ್ರಾಮದ ಅನ್ಯಾಡಿ ಮನೆಯಲ್ಲಿ ನಾಗ ಪ್ರತಿಷ್ಠಾ ವಾರ್ಷಿಕೋತ್ಸವ ಹಿನ್ನೆಲೆಯಲ್ಲಿ ಡಿ. 22ರಂದು ನಾಗತಂಬಿಲ, ವಿಶೇಷ ಪೂಜೆ, ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ಕುಟುಂಬಸ್ಥರು, ಗ್ರಾಮಸ್ಥರು ಉಪಸ್ಥಿತರಿದ್ದರು.