ಪುತ್ತೂರು: ಭೈರವೈಕ್ಯ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ 86ನೇ ಜಯಂತ್ಯೋತ್ಸವ ಸಂಸ್ಮರಣೆಯ ಹಿನ್ನೆಲೆಯಲ್ಲಿ ಮಹಾಸ್ವಾಮೀಜಿ ಅವರ ಭಾವಚಿತ್ರದ ಸ್ಟಿಕ್ಕರನ್ನು ಸವಣೂರು ಗ್ರಾಮದಲ್ಲಿ ವಿತರಿಸಲಾಯಿತು. ಇದರೊಂದಿಗೆ ಪ್ರತಿ ಮನೆಮನೆಗೆ ಆಮಂತ್ರಣವನ್ನು ನೀಡಿ, ಕಾರ್ಯಕ್ರಮಕ್ಕೆ ಸ್ವಾಗತಿಸಲಾಯಿತು
ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಭಾವಚಿತ್ರದ ಸ್ಟಿಕ್ಕರ್ ವಿತರಣೆ
