ಶಾ ಆಗಮನ : ಬನ್ನೂರಿನಲ್ಲಿ ಅಲಂಕಾರ

ಪುತ್ತೂರು: ಬನ್ನೂರು ಬಿಜೆಪಿ ಶಕ್ತಿಕೇಂದ್ರದ ವತಿಯಿಂದ ದಾರಂದಕುಕ್ಕು ವೀರ ಮಾರುತಿ ಸರ್ಕಲ್ ಆವರಣದಲ್ಲಿ ಶಾಸಕ ಸಂಜೀವ ಮಠಂದೂರು ಅವರ ನೇತೃತ್ವದಲ್ಲಿ ನಡೆಯಲಿರುವ ಅಮಿತ್ ಶಾ ಆಗಮನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಅಲಂಕಾರ ಮಾಡಲಾಯಿತು.

ಬನ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯ ಏಕ, ಸದಸ್ಯರಾದ ಶಿನಪ್ಪ ಕುಲಾಲ್, ತಿಮಪ್ಪ ಪೂಜಾರಿ, ಬೂತ್ ಅಧ್ಯಕ್ಷ ತಿಮಪ್ಪ ಗೌಡ, ಹರೀಣಾಕ್ಷಿ ಡಿಕಯ್ಯ, ರಮೇಶ್ ದಾಸಯ್ಯ, ಚಿದಾನಂದ, ವಿಶು ಕುಮಾರ್, ರಾಜಶೇಖರ್ ಸೂರಜ್ ಗೊಳ್ತಿಲ ರಮೇಶ್ ಏಕ ಉಪಸ್ಥಿತರಿದ್ದರು.

ಫೆ.11 ರಂದು ಮೊದಲ ಬಾರಿಗೆ ಪುತ್ತೂರಿಗೆ ಆಗಮಿಸಲಿರುವ ಕೇಂದ್ರ ಗೃಹ ಸಚಿವ ಅಮಿತ್‍ಶಾ ಅವರನ್ನು ಸ್ವಾಗತಿಸುವ ಸಂಭ್ರಮದಲ್ಲಿ ಅಲ್ಲಲ್ಲಿ ನಗರಾಲಂಕಾರ ಮಾಡಲಾಗುತ್ತಿದೆ.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top