ಗಂಗೊಳ್ಳಿಯಲ್ಲಿ ಭವತಿ ಭಿಕ್ಷಾಂದೇಹಿ

ಪುತ್ತೂರು: ಪುತ್ತೂರು ಸಹಾಯಹಸ್ತ ಲೋಕಸೇವಾ ಟ್ರಸ್ಟ್ ಕರ್ನಾಟಕ ಇದರ ನೇತೃತ್ವದಲ್ಲಿ ಬೆಳ್ತಂಗಡಿಯ ತೆಂಕಕಾರಂದೂರು ನಿವಾಸಿ ಪ್ರಶಾಂತ್ ಲಾವಣ್ಯ ದಂಪತಿ ಪುತ್ರಿ ಮಾನ್ಯ ಅವರ ಚಿಕಿತ್ಸೆ ಹಿನ್ನೆಲೆಯಲ್ಲಿ ಗಂಗೊಳ್ಳಿ ಖಾರ್ವಿಕೆರೆ ಶ್ರೀ ಮಹಾಂಕಾಳಿ ಅಮ್ಮ ದೇವಸ್ಥಾನದಲ್ಲಿ ಭವತಿ ಭಿಕ್ಷಾಂದೇಹಿ ಕಾರ್ಯಕ್ರಮ ನಡೆಯಿತು.

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಸಮಾಜ ಸೇವಕ ಈಶ್ವರ್ ಮಲ್ಪೆ ಅವರ ಸಹಕಾರದಲ್ಲಿ ಅಂಗವೈಕಲ್ಯದಿಂದ ಬಳಲುತ್ತಿರುವ 6 ವರ್ಷದ ಮಾನ್ಯ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಅವರ ಚಿಕಿತ್ಸೆ ಹಿನ್ನೆಲೆಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.





























Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top