ನಾರಾಯಣ ತೋಳ್ಪಾಡಿ ನಿಧನ

ಪುತ್ತೂರು : ಪುತ್ತೂರಿನ ಹೆಸರಾಂತ ಛಾಯಾ ಗ್ರಾಹಕ ಕಲ್ಲಾರೆ ರಾಘವೇಂದ್ರ ಮಠದ ಬಳಿ ನಿವಾಸಿ ನಾರಾಯಣ ತೊಲ್ಪಾಡಿ (91) ಬುಧವಾರ ನಿಧನ ಹೊಂದಿದರು.

ಕಳೆದ ಕೆಲ ಸಮಯದಿಂದ ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಮೃತರು ಮೂಲತ  ನರಿಮೊಗರು ಗ್ರಾಮದ ಶಾಂತಿಗೋಡು ಸಮೀಪದ ತೊಳ್ಪಾಡಿಯವರು.

ಕಳೆದ ಐದು ದಶಕಕ್ಕೂ ಅಕ ಕಾಲದಿಂದ ಛಾಯಚಿತ್ರಗ್ರಾಹಕರಾಗಿ ಸೇವೆ ಸಲ್ಲಿಸಿ ಅಪಾರ ಜನ ಮನ್ನಣೆ ಗಳಿಸಿದ್ದರು. ಚಿತ್ರಗಳನ್ನು ತೆಗೆದು ಅದನ್ನು ಪ್ರಿಂಟ್ ಮಾಡಿದ ಬಳಿಕ ಪೆನ್ಸಿಲ್ ಡ್ರಾಯಿಂಗ್ ಮೂಲಕ ಅದನ್ನು ಇನ್ನಷ್ಟು ಅಕರ್ಷಕಗೊಳಿಸುತ್ತಿದ್ದ ಅವರ ಕಾರ್ಯ ಶೆ‘ಲಿ ಛಾಯಚಿತ್ರಗ್ರಾಹಕರಲ್ಲಿ ಅವರನ್ನು ವಿಶೇಷರನ್ನಾಗಿಸಿತ್ತು. ಅವರಿಂದ ಚಿತ್ರ ತೆಗೆಸುವ ಉದ್ದೇಶದಿಂದ ಕಾಸರಗೋಡು, ಕೊಡಗು, ದ.ಕ ಜಿಲ್ಲೆಯ ವಿವಿಧೆಡೆಯಿಂದ ಗ್ರಾಹಕರು ಅವರನ್ನು ಹುಡುಕಿಕೊಂಡು ಬರುತ್ತಿದ್ದರು.





























 
 

ಅವರಿಗೆ ಪತ್ನಿ, ಇಬ್ಬರು ಪುತ್ರ ಹಾಗೂ ನಾಲ್ವರು ಪುತ್ರಿಯರಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top