ಶಾಂತಿಗೋಡು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರಮದಾನ

ಪುತ್ತೂರು: ಶಾಂತಿಗೋಡು ವಿಕ್ರಂ ಯುವಕ ಮಂಡಲದ ವತಿಯಿಂದ ಶಾಂತಿಗೋಡು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರಮದಾನ ನಡೆಯಿತು.

ಏ.2 ಹಾಗೂ 3 ರಂದು ವಾರ್ಷಿಕ ಜಾತ್ರೋತ್ಸವ, ದೈವಗಳ ನೇಮೋತ್ಸವದ ಅಂಗವಾಗಿ ದೇವಸ್ಥಾನದ ಸುತ್ತಮುತ್ತಲಿನ ಪರಿಸರದಲ್ಲಿದ್ದ ಪ್ಲಾಸ್ಟಿಕ್, ಕಸಕಡ್ಡಿಗಳನ್ನು ಹೆಕ್ಕಿ ಸ್ವಚ್ಛಗೊಳಿಸುವ ಕಾರ್ಯವನ್ನು ಶ್ರಮದಾನ ಮೂಲಕ ಮಾಡಿದರು.

ಶ್ರಮದಾನದಲ್ಲಿ ಯುವಕ ಮಂಡಲದ ಸದಸ್ಯರಾದ ಶಿವಪ್ರಸಾದ್ ಕೈಂದಾಡಿ, ಪ್ರಭಾತ್ ಸಾರಕರೆ, ವರುಣ್ ಶಾಂತಿಗೋಡು, ಪ್ರವೀಣ್ ಬೊಳ್ಳೆಕ್ಕು, ಕಾರ್ತಿಕ್ ಕುಕ್ಯಾನ, ಶಶಿ ಕುಮಾರ್ ಓಲಾಡಿ, ಭಾಸ್ಕರ ಓಲಾಡಿ, ವಿನೋದ್ ಓಲಾಡಿ, ಹರ್ಷಿತ್ ಬಂಡಶಾಲೆ, ಜತ್ತಪ್ಪ ಕೈಂದಾಡಿ ಪಾಲ್ಗೊಂಡಿದ್ದರು. ವಂದನೆಗಳು.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top