ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಸಂಜೀವ ಮಠಂದೂರು ಅವರ ಅನುದಾನದಲ್ಲಿ ಬಿಳಿಯೂರು ಗ್ರಾಮದ ಬೂತ್ ಸಂಖ್ಯೆ 31ರ ಪೆರ್ನೆ. ಕೆರೆ ಕೋಡಿ ಪೆಜಕ್ಕೊಡೆ ಪದ ಬರಿ ಅಗರ್ತ ಬೈಲು ಗುಂಡಿ ರಸ್ತೆ ಕಾಂಕ್ರಿಟೀಕರಣ ಮುಂಕ್ತಾ ಹಂತದಲ್ಲಿದೆ.

ಈ ಸಂಪರ್ಕ ರಸ್ತೆಗೆ ಆ ಭಾಗದ ಜನರ ಬೇಡಿಕೆಯಂತೆ ಶಾಸಕರು 25 ಲಕ್ಷ ಅನುದಾನ ಮಂಜೂರುಗೊಳಿಸಿದ್ದರು.
ಈ ಕಾಮಗಾರಿಗೆ ಅನುದಾನ ಒದಗಿಸಿಕೊಟ್ಟ ಜನಪ್ರಿಯ ಶಾಸಕರಿಗೆ ಈ ಭಾಗದ ಜನತೆ ಅಭಿನಂದನೆ ಸಲ್ಲಿಸಿದ್ದು, ಈ ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕನಸು ಅಚ್ಚೆ ದಿನ್, ಈ ಊರಿನ ಬೇಡಿಕೆ ಈಡೇರಿದೆ