ಪುತ್ತೂರಿಗೆ ಆಗಮಿಸಿದ ಫೈರ್ ಬ್ರಾಂಡ್ ಯತ್ನಾಳ್

ಪುತ್ತೂರು: ಬಿಜೆಪಿ ಫೈರ್ ಬ್ರಾಂಡ್ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಪುತ್ತೂರಿಗೆ ಆಗಮಿಸಿದ್ದಾರೆ.

ಪೊಲೀಸ್ ದೌರ್ಜನ್ಯಕ್ಕೆ ಒಳಗಾದ ಯುವಕರ ಆರೋಗ್ಯ ವಿಚಾರಿಸಿ, ಸೂಕ್ತ ನ್ಯಾಯ ಒದಗಿಸಿಕೊಡುವ ಸಲುವಾಗಿ ಆಗಮಿಸಿರುವ ಯತ್ನಾಳ್ ಅವರ ಭೇಟಿ ಮಹತ್ವ ಪಡೆದುಕೊಂಡಿದೆ.

ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿದ ಯತ್ನಾಳ್ ಅವರು, ಅಲ್ಲಿಂದ ವಾಹನದಲ್ಲಿ ಪುತ್ತೂರಿಗೆ ಆಗಮಿಸಿದರು. ಬೆಳಿಗ್ಗೆಯಿಂದಲೇ ಪುತ್ತೂರಿನಲ್ಲಿ ತಮ್ಮ ನೆಚ್ಚಿನ ನಾಯಕನಿಗಾಗಿ ಕಾದು ಕುಳಿತಿದ್ದ ಅಭಿಮಾನಿಗಳು, ಯತ್ನಾಳ್ ಬರುತ್ತಿದ್ದಂತೆ ಮುತ್ತಿಕ್ಕಿದರು.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top