ಪೆರ್ನೆ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಗಿಡ ನೆಡುವ ಕಾರ್ಯಕ್ರಮ

ಪೆರ್ನೆ: ಶೌರ್ಯ ವಿಪತ್ತು  ವಾರ್ಷಿಕೋತ್ಸವದ  ಅಂಗವಾಗಿ. ಪೆರ್ನೆ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ  ಕೆದಿಲ ಗಾಂಧಿನಗರ  ಅಂಗನವಾಡಿಯಲ್ಲಿ ಪರಿಸರ ದಿನಾಚರಣೆ ಆಚರಿಸಲಾಯಿತು.

ಕಾರ್ಯಕ್ರಮದ ಅಂಗವಾಗಿ ಅಂಗನವಾಡಿ ಸುತ್ತಮುತ್ತಲು ಗಿಡ ನೆಡಲಾಯಿತು.

ಈ ಸಂದರ್ಭದಲ್ಲಿ. ಪೆರ್ನೆ ವಲಯ ಮೇಲ್ವಿಚಾರಕಿ ಶಾರದ  ,ಪೆರ್ನೆ ಶೌರ್ಯ ವಿಪತ್ತು ಘಟಕದ ಸಂಯೋಜಕಿ ಅಶ್ಮಿತಾ ,ಸದಸ್ಯರಾದ  ಜಗದೀಶ  ವೆಂಕಪ್ಪ. ಗಿರೀಶ . ಸುರೇಶ. ಕೇಶವ. ಮತ್ತು ಸೇವಾಪ್ರತಿನಿದಿಗಳಾದ  ಶಾರದ, ಜಯಂತಿ, ಜಯಶ್ರೀ  ಅಂಗನವಾಡಿ  ಶಿಕ್ಷಕಿ. ಲೀನಾ ಸಂಜೀವಿನಿ ಸಂಯೋಜಕಿ ಆಶಾ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಜಿತ್, ಪಂಚಾಯಿತಿ ಅಧ್ಯಕ್ಷೆ ಜಯಂತಿ. ಡಿ. ಮತ್ತು  ಅಂಗನವಾಡಿಯ ಪುಟಾಣಿಗಳು  ಭಾಗವಹಿಸಿದರು.



































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top