ಬಿಜೆಪಿ 11ನೇ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ಪದಗ್ರಹಣ | ಹೋಮ ಸಂಕಲ್ಪದ ಉಸ್ತುವಾರಿ ವಹಿಸಿಕೊಂಡ ಕರಾವಳಿ ಶಾಸಕ

ಬೆಂಗಳೂರು: ರಾಜ್ಯ ಬಿಜೆಪಿಯ 11 ನೇ ರಾಜ್ಯಾಧ್ಯಕ್ಷರಾಗಿ ಶಿಕಾರಿಪುರ ಶಾಸಕ ಬಿ.ವೈ. ವಿಜಯೇಂದ್ರ ಪದಗ್ರಹಣದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿರುವ ಬಿಜೆಪಿ ರಾಜ್ಯ ಕಚೇರಿಯಲ್ಲಿ ಮಂಗಳವಾರ ಬೆಳಿಗ್ಗೆ ದುರ್ಗಾ ಹೋಮ ಹಾಗೂ ಗಣಪತಿ ಹೋಮ ನಡೆಯಿತು.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಹೋಮ ಕಾರ್ಯದ ಸಂಕಲ್ಪದಲ್ಲಿ ಭಾಗಿಯಾಗಿದ್ದು, ಅವರಿಗೆ ಪೂಜಾ ಕಾರ್ಯಕ್ರಮಗಳ ಉಸ್ತುವಾರಿ ವಹಿಸಲಾಗಿತ್ತು.

ವಿಜಯೇಂದ್ರ ಪದಗ್ರಹಣದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಕಚೇರಿಯನ್ನು ವಿದ್ಯುತ್ ದೀಪಗಳು ಮತ್ತು ತೋರಣಗಳಿಂದ ಅಲಂಕರಿಸಲಾಗಿತ್ತು.







https://screenapp.io/app/#/shared/8P4BcrrHNx























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top