ಎ.2-3 : ಶಾಂತಿಗೋಡು ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಜಾತ್ರೋತ್ಸವ | ಭಕ್ತರ ಸಮ್ಮುಖದಲ್ಲಿ ನಡೆದ ಪೂರ್ವಭಾವಿ ಸಭೆ

ಪುತ್ತೂರು: ಶಾಂತಿಗೋಡು ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಎ.2 ಹಾಗೂ 3 ರಂದು ನಡೆಯಲಿರುವ ವರ್ಷಾವಧಿ ಜಾತ್ರೋತ್ಸವದ ಪ್ರಯುಕ್ತ ಪೂರ್ವಭಾವಿ ಸಭೆ ನಡೆಯಿತು.

ಸಭೆಯಲ್ಲಿ ಜಾತ್ರೋತ್ಸವದ ಯಶಸ್ಸಿಗಾಗಿ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ತೊಲ್ಪಾಡಿ, ದೇವಸ್ಥಾನದ ಅರ್ಚಕ ರಾಮಕೃಷ್ಣ ಭಟ್, ಜಾತ್ರೋತ್ಸವ ಸಮಿತಿ ಅಧ್ಯಕ್ಷ ಹೊನ್ನಪ್ಪ ಗೌಡ ಕೈಂದಾಡಿ, ಸುಬ್ರಮಣ್ಯ ಹೆಬ್ಬಾರ್ ಸೇರಾಜೆ, ಉದಯ ಶಂಕರ್ ಭಟ್, ನಾಗೇಶ್ ಸರಕಾರೆ, ಹರೀಶ್ ಕೈಂದಾಡಿ, ಬಾಬು ಗೌಡ ಕೈಂದಾಡಿ, ವಿಶ್ವನಾಥ ಬಲ್ಯಾಯ ಮುಂದೋಡಿ, ಬಾಲಕೃಷ್ಣ ಗೌಡ ತೋಟ, ದೇವರಾಜ್ ಗೌಡ ಕಲ್ಕಾರ್, ಜತ್ತಪ್ಪ ಗೌಡ ಕೈಂದಾಡಿ, ಕುಶಾಲಪ್ಪ ಗೌಡ, ಕೃಷ್ಣ ಸಾಲ್ಯಾನ್, ವಿನೋದ್ ಕರ್ಪುತಮೂಳೆ, ಕೃಷ್ಣಪ್ಪ ಪೂಜಾರಿ ಕೈಂದಾಡಿ, ಮೋಹನ್ ಗೌಡ ಪಾದೆ, ಎಸ್.ಪಿ. ನಾರಾಯಣ ಗೌಡ ಪಾದೆ, ಶಿವಪ್ರಸಾದ್ ಕೈಂದಾಡಿ, ಆನಂದ ಬೊಲ್ಲಮೆ, ವಿನೋದ್ ಓಲಾಡಿ, ವರುಣ್ ಓಲಾಡಿ ಹಾಗೂ ಊರವರು ಉಪಸ್ಥಿತರಿದ್ದರು.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top