ಬೈಕ್ ಸ್ಕಿಡ್ ಆಗಿ ಚಿಕಿತ್ಸೆ ಫಲಕಾರಿಯಾಗದೆ ಬಿರ್ಮನಕಜೆ ಪ್ರಸಾದ್ ನಿಧನ

ಪುತ್ತೂರು: ಬೈಕ್ ಸ್ಕಿಡ್ ಆಗಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಪುತ್ತೂರಿನಲ್ಲಿ ನಡೆದ ಬಗ್ಗೆ ವರದಿಯಾಗಿದೆ

ಪುತ್ತೂರು ತಾಲೂಕಿನ ಶಾಂತಿಗೋಡು ಗ್ರಾಮದ ಬಿರ್ಮನಕಜೆ ಪ್ರಸಾದ್ (25) ಪ್ರತ್ತೂರು ಬೈಪಾಸ್ ರಸ್ತೆಯಲ್ಲಿ ಬೈಕ್ ಚಲಾಯಿಸುತ್ತಿರುವಾಗ ನಾಯಿ ಅಡ್ಡ ಬಂದು ಬೈಕ್ ಸ್ಕಿಡ್ ಆಗಿ ತಲೆಗೆ ಭೀಕರವಾಗಿ ಏಟು ಆಗಿ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಾ. 6 ರಂದು ನಿಧನರಾಗಿದ್ದಾರೆ.

 ಮೃತರು ತಂದೆ ತಾಯಿ ತಂಗಿ ಹಾಗೂ ಬಂದು ಮಿತ್ರರನ್ನು ಅಲ್ಲದೆ ಚಿಕಿತ್ಸಾ ವೆಚ್ಚಕ್ಕಾಗಿ ದುಡಿದ ಅಪಾರ ಮಿತ್ರರನ್ನು ಅಗಲಿದ್ದಾರೆ.









https://screenapp.io/app/#/shared/8P4BcrrHNx























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top