ಕೇಂದ್ರ ಲೋಕಸೇವಾ ಆಯೋಗದ ಫಲಿತಾಂಶ ಪ್ರಕಟ | ಇಂಡಿಯಾ ಫಾರ್ ಐಎಎಸ್ ಅಕಾಡೆಮಿಯಿಂದ ಮಾರ್ಗದರ್ಶನ ಪಡೆದ 12 ಅಭ್ಯರ್ಥಿಗಳು ಆಯ್ಕೆ

ಕೇಂದ್ರ ಲೋಕಸೇವಾ ಆಯೋಗ ಪ್ರಕಟಿಸಿದ 2024 ರ ಫಲಿತಾಂಶ ಇಂದು ಪ್ರಕಟವಾಗಿದ್ದು, ಕರ್ನಾಟಕದಿಂದ 25 ಮಂದಿ ರ್ಯಾಂಕ್ ಗಳಿಸಿದ್ದಾರೆ.

ಈ ಪೈಕಿ 12 ಮಂದಿ ಇಂಡಿಯಾ ಫಾರ್ ಐಎಎಸ್ ಅಕಾಡೆಮಿಯಿಂದ ವ್ಯಕ್ತಿತ್ವ ಪರೀಕ್ಷೆ ಹಾಗೂ ವಿವಿಧ ಹಂತಗಳಲ್ಲಿ ಮಾರ್ಗದರ್ಶನ ಪಡೆದ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ.

ಪುತ್ತೂರಿನ ಅರುಣಾ ಕಲಾ ಮಂದಿರದ ಎದುರು ಕಾರ್ಯಾಚರಿಸುತ್ತಿರುವ ಪ್ರತಿಷ್ಠಿತ “ಪ್ರೇರಣಾ” ಸಂಸ್ಥೆಯು ಇಂಡಿಯಾ ಫಾರ್ ಐಎಎಸ್ ಸಂಸ್ಥೆಯ ಜತೆಗೂಡಿ ಪುತ್ತೂರು ಪರಿಸರದ ವಿದ್ಯಾರ್ಥಿಗಳಿಗೆ ಕೆಪಿಎಸ್‍ಸಿ ಮತ್ತು ಯುಪಿಎಸ್‍ಸಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯುವ ಬಗ್ಗೆ ಮಾರ್ಗದರ್ಶನ ನೀಡುತ್ತಿದೆ.  





























 
 

ಹೆಚ್ಚಿನ ಮಾಹಿತಿಗಾಗಿ ಪ್ರೇರಣಾ ಸಂಸ್ಥೆಯನ್ನು ಸಂಪರ್ಕಿಸಬಹುದಾಗಿದೆ. ಮೊ : 8904877721, 7204977721, 08251- 200721

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top