ಬಿಜೆಪಿ ಮನೆ ಮನೆ ಭೇಟಿ ಮಹಾ ಅಭಿಯಾನಕ್ಕೆ ಚಾಲನೆ | ಬೂತ್ 49 ರಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರುರವರಿಂದ ಮತ ಯಾಚನೆ

ಉಪ್ಪಿನಂಗಡಿ: ಬಿಜೆಪಿ ವತಿಯಿಂದ ಮನೆ ಮನೆ ಭೇಟಿ ಮಹಾ ಅಭಿಯಾನಕ್ಕೆ ಇಂದು ಮುಂಜಾನೆ ಚಾಲನೆ ನೀಡಲಾಗಿದೆ.

ಹಿರೇಬಂಡಾಡಿ ಬೂತ್ ಸಂಖ್ಯೆ 49 ರಲ್ಲಿ ಮಾಜಿ ಶಾಸಕರಾದ ಸಂಜೀವ ಮಠಂದೂರು ಮನೆ ಮನೆ ಭೇಟಿ ನೀಡಿ ಮತ ಯಾಚನೆ ಮಾಡಿದರು.

ಈ ಸಂದರ್ಭದಲ್ಲಿ ಸ್ಥಳೀಯ ಬಿಜೆಪಿ ಪ್ರಮುಖರಾದ ಜನಾರ್ದನ ಅನಂತಿಮಾರ್, ವಿಶ್ವನಾಥ ಕೆಮ್ಮಟೆ, ನಿತಿನ್ ತಾರಿತ್ತಡಿ, ಲಕ್ಷ್ಮೀಶ ನಿಡ್ಡೆಂಕಿ, ಸುರೇಶ್ ಹಳೆಮನೆ, ಡೀಕಯ್ಯ ಪನ್ನೊಟ್ಟು, ಭರತ್ ಜಾಲು ಉಪಸ್ಥಿತರಿದ್ದರು.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top