ಧರೆಗುರುಳಿದ ಬೃಹದಾಕಾರದ ಮರ; ಎರಡು ವಾಹನಗಳು ಜಖಂ

ಪುತ್ತೂರು: ಪುತ್ತೂರಿನ ಬೊಳ್ವಾರ್ ಹರಿಪ್ರಸಾದ್ ಹೊಟೇಲ್ ಬಳಿ ಬೃಹತ್ ಮಾವಿನ ಮರವೊಂದು ಉರುಳಿಬಿದ್ದ ಪರಿಣಾಮ ವಾಹನಗಳು ಜಖಂಗೊಂಡ ಘಟನೆ ಇಂದು ಸಂಜೆ ನಡೆದಿದೆ.

ಮಾವಿನಮರ ಬಿದ್ದ ಕ್ಷಣದಲ್ಲೇ ಮಾವಿನ ಮಿಡಿಗಾಗಿ ಮುಗಿಬಿದ್ದಿದ್ದಾರೆ. ಬೃಹತ್ ಮರಬಿದ್ದ ಪರಿಣಾಮ ತಮ್ಮ ವಾಹನವನ್ನ ಹೊರತರಲು ಪರದಾಡಿದ ವಾಹನ ಮಾಲೀಕರು ಮರದ ಕೊಂಬೆಗಳನ್ನು ಕಡಿದು ತೆರವುಗೊಳಿಸುತ್ತಿದ್ದಾರೆ.

ಮರ ಬೀಳುವ ಸಂದರ್ಭ ಯಾರೂ ಇಲ್ಲದ ಪರಿಣಾಮ ತಪ್ಪಿದ ಭಾರೀ ಅವಘಡ ತಪ್ಪಿದಂತಾಗಿದೆ.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top