ಹೃದಯಾಘಾತದಿಂದ ಹೊಟೇಲ್ ಉದ್ಯಮಿ ಮೃತ್ಯು | ಬೈಕ್ ಚಲಾಯಿಸುತ್ತಿರುವಾಲೇ ನಡೆಯಿತು ಘಟನೆ

ಪುತ್ತೂರು : ಮಂಗಳೂರಿನಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಕುರಿಯ ನಿವಾಸಿ ಬಾಲಕೃಷ್ಣ ಗೌಡ (49) ಅವರು ಮೇ 3ರಂದು ಹೃದಯಾಘಾತದಿಂದ ನಿಧನರಾದರು.

ಬಾಲಕೃಷ್ಣ ಗೌಡ ಅವರು ಬೈಕ್ ಓಡಿಸುತ್ತಿರುವಾಗ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ.

ಮೃತರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top