ಈಶ್ವರಮಂಗಲದ ಪ್ರಶಾಂತ್ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು: ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಈಶ್ವರಮಂಗಲದ ಚಿಮಿಣಿಗುಡ್ಡೆಯಲ್ಲಿ ಇಂದು ನಡೆದಿದೆ.

ಈಶ್ವರಮಂಗಲ ಮುಂಡ್ಯ ನಿವಾಸಿ ಪ್ರಶಾಂತ್ (38) ಮೃತ ವ್ಯಕ್ತಿ

ವೃತ್ತಿಯಲ್ಲಿ ಮರದ ಕೆಲಸ ಮಾಡುತ್ತಿದ್ದ ಪ್ರಶಾಂತ್ ರವರ ಮನೆ ಗೃಹಪ್ರವೇಶ ಹತ್ತು ದಿನಗಳ ಹಿಂದೆ ನಡೆದಿತ್ತು ಎನ್ನಲಾಗಿದೆ. ಆತ್ಮಹತ್ಯೆಗೆ ಕಾರಣಗಳು ಇನ್ನಷ್ಟೇ ತಿಳಿದು ಬರಬೇಕಿದೆ. ಮೃತರು ಪತ್ನಿ, ಮಗು, ತಂದೆ, ತಾಯಿ ಹಾಗೂ ಸಹೋದರಿಯರನ್ನು ಅಗಲಿದ್ದಾರೆ.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top