ನೈಋತ್ಯ ಪದವೀಧರ ಕ್ಷೇತ್ರದಿಂದ ಡಾ.ಧನಂಜಯ ಸರ್ಜಿ ಭರ್ಜರಿ ಗೆಲುವು

ಮೈಸೂರು : ನೈಋತ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿಯ ಡಾ.ಧನಂಜಯ ಸರ್ಜಿ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಬಿಜೆಪಿಯ ಧನಂಜಯ ಸರ್ಜಿ, ಕಾಂಗ್ರೆಸ್‌ನ ಆಯನೂರು ಮಂಜುನಾಥ್, ಪಕ್ಷೇತರ ಅಭ್ಯರ್ಥಿ, ಮಾಜಿ ಶಾಸಕ ರಘುಪತಿ ಭಟ್ ಕಣದಲ್ಲಿದ್ದರು.

ದಾವಣಗೆರೆಯ ಹೊನ್ನಳ್ಳಿಯಿಂದ ಶಿವಮೊಗ್ಗ, ಉಡುಪಿ- ಚಿಕ್ಕಮಗಳೂರು, ದಕ್ಷಿಣ ಕನ್ನಡ, ಮಡಿಕೇರಿಯವರೆಗೆ ಐದೂವರೆ ಲೋಕಸಭಾ ಕ್ಷೇತ್ರಗಳನ್ನೊಳಗೊಂಡ ಈ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ ಶಿವಮೊಗ್ಗದ ಮಕ್ಕಳ ತಜ್ಞ ಡಾ.ಧನಂಜಯ ಸರ್ಜೆಯವರು 37627 ಮತಗಳನ್ನು ಪಡೆಯುವ ಮೂಲಕ ಭರ್ಜರಿ ಗೆಲುವು ಕಂಡಿದ್ದಾರೆ.





























 
 

ಗೆಲುವು ಸಾಧಿಸಿದ ಡಾ.ಧನಂಜಯ ನರ್ಜಿಯವರನ್ನು ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಹಾಗೂ ಪ್ರಮುಖರ ಸಹಿತ ಕಾರ್ಯಕರ್ತರು ಮೈಸೂರಿನ ಮತಎಣಿಕೆ ಕೇಂದ್ರದಲ್ಲಿ ಅಭಿನಂದಿಸಿದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top