ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ | ಕಾಣಿಯೂರು ಪೇಟೆಯಲ್ಲಿ ಸಂಭ್ರಮಾಚರಣೆ

ಪುತ್ತೂರು: `ಭಾರತೀಯ ಜನತಾ ಪಾರ್ಟಿ (ಎನ್ ಡಿಎ) ಲೋಕಸಭಾ ಚುನಾವಣೆಯಲ್ಲಿ ಬಹುಮತ ಪಡೆದು ಮೊದಲ ಬಾರಿ ಸತತ ಮೂರನೇ ಬಾರಿಗೆ ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನಲೆಯಲ್ಲಿ ಕಾಣಿಯೂರು ಪೇಟೆಯಲ್ಲಿ ಸಂಭ್ರಮಾಚರಣೆ ಹಾಗೂ ವಿಜಯೋತ್ಸವವು ನಡೆಯಿತು

ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ಸುಳ್ಯ ಮಂಡಲದ ಕಾರ್ಯದರ್ಶಿ ಗಣೇಶ್ ಕೆ ಎಸ್ ಉದನಡ್ಕ, ರೈತಮೋರ್ಚ ಕಾರ್ಯದರ್ಶಿ ಧರ್ಮೇಂದ್ರ ಕಟ್ಟತ್ತಾರು, ಶಕ್ತಿ ಕೇಂದ್ರದ ಪ್ರಮುಖ್ ಧನಂಜಯ ಕೇನಾಜೆ, ಬೂತ್‌ ಸಮಿತಿಯ ಅಧ್ಯಕ್ಷರುಗಳಾದ ವೀರಪ್ಪ ಗೌಡ ಉದಲಡ್ಡ, ವಿಶ್ವನಾಥ ದೇವಿನಗರ, ಬಾಲಕೃಷ್ಣ ಇಡ್ಯಡ್ಕ, ಸುಂದರ ಬೆದ್ರಾಜೆ, ಪ್ರವೀಣ್ ಚಂದ್ರ ರೈ ಕುಮೇರು, ಪಂಚಾಯತ್ ಅಧ್ಯಕ್ಷ ವಿಶ್ವನಾಥ್ ಕೊಪ್ಪ, ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರುಗಳಾದ ಸುರೇಶ್ ಓಡಬಾಯಿ, ಶಿವರಾಮ ದೋಳಾಡಿ, ಸತ್ಯನಾರಾಯಣ ಕಲ್ಲೂರಾಯ, ಪಿ ಎಲ್ ಡಿ ಬ್ಯಾಂಕಿನ ನಿರ್ದೇಶಕ ದೇವಯ್ಯ ಖಂಡಿಗ ಮತ್ತಿತರರು ಉಪಸ್ಥಿತರಿದ್ದರು.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top