ನಾಳೆ (ಜೂ.27) : ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಆಲಂಕಾರು ಶಾಖೆ 5ನೇ ವರ್ಷಕ್ಕೆ ಪಾದಾರ್ಪಣೆ

ಪುತ್ತೂರು:  ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಆಲಂಕಾರು ಶಾಖೆ 4 ವರ್ಷ ಪೂರೈಸಿ 5 ನೇ ವರ್ಷಕ್ಕೆ ನಾಳೆ ಯಶಸ್ವಿಯಾಗಿ ಪಾದಾರ್ಪಣೆ ಮಾಡಲಿದೆ.

ಪಾದಾರ್ಪಣೆ ಅಂಗವಾಗಿ ಜೂ.27 ಗುರುವಾರ ಬೆಳಿಗ್ಗೆ ಗಣಹೋಮ ಹಾಗೂ ಲಕ್ಷ್ಮೀ ಪೂಜೆ ಆಲಂಕಾರು ಶಾಖೆಯಲ್ಲಿ ನಡೆಯಲಿದೆ.

ಈ ಕುರಿತು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘ ಪ್ರಕಟಣೆಯಲ್ಲಿ ತಿಳಿಸಿದೆ.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top