ಸುಳ್ಯ ಕೃಷಿಕ ಸೀತಾರಾಮ ಗೌಡ ಆತ್ಮಹತ್ಯೆ

ಸುಳ್ಯ: ಸುಳ್ಯದ ಮಡಪ್ಪಾಡಿ ಕೃಷಿಕರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಸುಳ್ಯ ತಾಲೂಕು ಮಡಪ್ಪಾಡಿ ಬಲ್ಕಜೆ ಸೀತಾರಾಮ ಗೌಡ (55) ಆತ್ಮಹತ್ಯೆ ಮಾಡಿಕೊಂಡವರು.

ಅಡಿಕೆ ತೋಟಕ್ಕೆ ಹಳದಿ ಎಲೆ ರೋಗ ಬಾಧೆಯಿಂದ ಅಡಿಕೆ ಕೃಷಿ ಇಲ್ಲದಂತಾಗಿದೆ. ಇದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿರಬಹುದೆಂದು ಶಂಕಿಸಲಾಗಿದೆ. ಬುಧವಾರ ಬೆಳಗ್ಗೆ ಮನೆಯಲ್ಲಿ ವಿಷ ಸೇವಿಸಿದ ಅವರನ್ನು ಮನೆಯವರು ಸುಳ್ಯ ಆಸ್ಪತ್ರೆಗೆ ಕರೆತಂದರಾದರೂ ಫಲಕಾರಿಯಾಗದೇ ಅವರು ಮೃತಪಟ್ಟರೆಂದು ತಿಳಿದುಬಂದಿದೆ.







https://screenapp.io/app/#/shared/8P4BcrrHNx























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top