ಪುತ್ತೂರು: ಬಪ್ಪಳಿಗೆ ರಾಗಿಕುಮೇರಿ ನಿವಾಸಿ ಶೇಖರ್ ರಾವ್ (74) ಹೃದಯಘಾತದಿಂದ ಮಂಗಳವಾರ ನಿಧನರಾದರು.
ಪುತ್ತೂರಿನ ಭಾರತ್ ಶೋ ರೂಮ್ ನಲ್ಲಿ ಸೆಕ್ಯೂರಿಟಿ ಆಗಿ ಹಲವು ವರ್ಷದಿಂದ ಕೆಲಸ ಮಾಡುತಿದ್ದರು. ಮಂಗಳವಾರ ಮಧ್ಯಾಹ್ನ ಹೃದಯಘಾತದಿಂದ ನಿಧನ ಹೊಂದಿದರು.
ಮೃತರಿಗೆ ಪತ್ನಿ,ಪುತ್ರ, ಇಬ್ಬರು ಪುತ್ರಿಯರಿದ್ದಾರೆ.