ಬೈಕ್‌ ಅಪಘಾತ ದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿ ಮೃತ್ಯು

ಬೆಳ್ತಂಗಡಿ : ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ತಾಲೂಕಿನ ಬೆಳಾಲು ಗ್ರಾಮದ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ನಡೆದಿದೆ.

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಓದುತ್ತಿದ್ದ ವಿಧ್ಯಾರ್ಥಿ ಜೀವಾ ಮೃತಪಟ್ಟವರು. ಆಗಸ್ಟ್ 13ರ ಬೆಳಿಗ್ಗೆ ಕಾಲೇಜಿಗೆ ಬೈಕ್ ನಲ್ಲಿ ಹೋಗುವಾಗ ನಡೆದ ಟೆಂಪೋ ಮತ್ತು ಬೈಕ್‌ ನಡುವಿನ ಭೀಕರ ಅಪಘಾತದಲ್ಲಿ ಅವರು ಗಂಭೀರವಾಗಿ ಗಾಯಗೊಂಡಿದ್ದರು.

ಉಮೇಶ್ ಮಂಜೊತ್ತು ಮತ್ತು ಕವಿತಾ ದಂಪತಿ ಪುತ್ರ ಅಪಘಾತಕ್ಕೆ ಈಡಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top