ಶಿಕ್ಷಕ ದಿನಾಚರಣೆ, ನಿವೃತ್ತ ಶಿಕ್ಷಕರಿಗೆ ಸನ್ಮಾನ | ರೋಟರಿ ಕ್ಲಬ್‍, ಇನ್ನರ್ ವೀಲ್ ಕ್ಲಬ್ ಜಂಟಿ ಆಶ್ರಯ

ಪುತ್ತೂರು: ರೋಟರಿ ಕ್ಲಬ್ ಹಾಗೂ ಇನ್ನರ್ ವೀಲ್ ಕ್ಲಬ್ ಜಂಟಿ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆ ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ ಶುಕ್ರವಾರ ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದ ಚುಂಚಶ್ರೀ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ರೋಟರಿ ಜಿಲ್ಲೆ 3181 ರ 2026-27ರ ನಿಯೋಜಿತ ಗವರ್ನರ್ ಸತೀಶ್ ಬೋಳಾರ್ ಪಾಲ್ಗೊಂಡು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ರೋಟರಿ ಕಾರ್ಯದರ್ಶಿ  ದಾಮೋದರ್ ಕೆ., ವೃತ್ತಿಪರ ವಿಭಾಗ ನಿರ್ದೇಶಕ ರೊ.ಚಿದಾನಂದ ಬೈಲಾಡಿ, ಕಾರ್ಯಕ್ರಮ ಸಂಯೋಜಕ ಶ್ರೀಧರ ಕಣಜಾಲು, ರೋಟರಿ ಅಧ್ಯಕ್ಷ ರೊ.ಡಾ.ಶ್ರೀಪತಿ ರಾವ್, ಸದಸ್ಯರು, ಇನ್ನರ್ ವೀಲ್ ಕ್ಲಬ್‍ ಅಧ್ಯಕ್ಷೆ ರಾಜೇಶ್ವರಿ ಆಚಾರ್, ಕಾರ್ಯದರ್ಶಿ ವಚನ ಜಯರಾಮ್, ಸರ್ವ ಸದಸ್ಯರು ಉಪಸ್ಥಿತರಿದ್ದರು.





























 
 

ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top