ಪಂಡಿತ್ ಧೀನ್ ದಯಾಳ್ ಉಪಾಧ್ಯಾಯರ 108 ನೇ ಜನ್ಮದಿನೋತ್ಸವ ಆಚರಣೆ

ಪುತ್ತೂರು: ಪಂಡಿತ್ ದೀನ್ ಉಪಾಧ್ಯಾಯರ  108 ನೇ ಜನ್ಮದಿನೋತ್ಸವವನ್ನು ಪುತ್ತೂರು ಬಿಜೆಪಿ ಕಚೇರಿಯಲ್ಲಿ ಆಚರಿಸಲಾಯಿತು.

ದಕ್ಷಿಣ ಕನ್ನಡ ಜಿಲ್ಲಾ ಪ್ರಶಿಕ್ಷಣ ಪ್ರಕೋಷ್ಠ ದ ಸಂಚಾಲಕ ಚಂದ್ರಶೇಖರ್ ರಾವ್ ಬಪ್ಪಳಿಗೆ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜೀವನ ಚರಿತ್ರೆಯ ಕುರಿತು ಮಾತನಾಡಿ, ದೀನ್ ದಯಾಳ್ ಉಪಾಧ್ಯಾಯರ ಏಕತ್ಮಮಾನವತ ದರ್ಶನದ ಬಗ್ಗೆ ಮಾಹಿತಿ ನೀಡಿದರು.

ಈ ಸಂಧರ್ಭದಲ್ಲಿ ಹಿರಿಯರಾದ ಅಪ್ಪಯ್ಯ ಮಣಿಯಾಣಿ, ಚನಿಲ ತಿಮ್ಮಪ್ಪ ಶೆಟ್ಟಿ , ಗೋಪಾಲಕೃಷ್ಣ ಹೇರಳೆ, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ನಗರ ಮಂಡಲ ಅಧ್ಯಕ್ಷ ಶಿವಕುಮಾರ್,  ರಾಜ್ಯ ಹಿಂದುಳಿದ ಮೋರ್ಛ ದ ಆರ್.ಸಿ ನಾರಾಯಣ, ಮಾಜಿ ಶಾಸಕ ಸಂಜೀವ ಮಠಂದೂರು , ನಗರಸಭೆಯ ಅಧ್ಯಕ್ಷೆ ಲೀಲಾವತಿ ಕೃಷ್ಣನಗರ , ಪ್ರಧಾನ ಕಾರ್ಯದರ್ಶಿಗಳಾದ  ನಾಗೇಶ್ ಪ್ರಭು, ಅನಿಲ್ ತೆಂಕಿಲ,  ಉಮೇಶ್ ಕೋಡಿಬೈಲು, ಎರಡು ಮಂಡಲಗಳ ನಿಕಟಪೂರ್ವ ಅಧ್ಯಕ್ಷರುಗಳಾದ ಸಾಜ ರಾಧಾಕೃಷ್ಣ ಆಳ್ವ, ಪಿ.ಜಿ ಜಗನ್ನಿವಾಸ ರಾವ್, ಮುರಳಿಕೃಷ್ಣ ಹಸಂತಡ್ಕ, ಪಕ್ಷದ ಜಿಲ್ಲಾ ಮಟ್ಟದ ಪ್ರಮುಖರು, ನಗರ ಹಾಗೂ ಗ್ರಾಮಾಂತರ ಮಂಡಲದ ಮಟ್ಟದ ಪ್ರಮುಖರು, ನಗರ ಹಾಗೂ ಗ್ರಾಮಾಂತರ ಮಂಡಲಗಳ ನಿಕಟಪೂರ್ವ ಪದಾಧಿಕಾರಿಗಳು, ಮಹಾಶಕ್ತಿ ಕೇಂದ್ರಗಳ ಪ್ರಮುಖರು, ಶಕ್ತಿಕೇಂದ್ರಗಳ ಪ್ರಮುಖರು ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top