ಪುತ್ತೂರು : ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮುಷ್ಕರ ನಡೆದಿದೆ.
ಮುಷ್ಕರಕ್ಕೆ ಇಂದು ಪುತ್ತೂರು ಬಿಜೆಪಿ ನಿಯೋಗ ಭೇಟಿ ನೀಡಿ ಬೆಂಬಲವಿತ್ತಿದೆ.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಅರುಣ್ ಕುಮಾರ್ ಪುತ್ತಿಲ, ಬಿಜೆಪಿ ಪ್ರದಾನ ಕಾರ್ಯದರ್ಶಿ ಗಳಾದ ಉಮೇಶ್, ಪ್ರಶಾಂತ್ ನೆಕ್ಕಿಲಾಡಿ. ಅನಿಲ್ ತೆಂಕಿಲ. ಟೌನ್ ಬ್ಯಾಂಕ್ ನಿರ್ದೇಶಕರು ರಾಜು ಶೆಟ್ಟಿ, ಶಕ್ತಿ ಕೇಂದ್ರ ದ ಅಧ್ಯಕ್ಷ ಪ್ರಜ್ವಲ್ ಘಾಟೆ, ಹರೀಶ್ ಆಚಾರ್, ರೂಪೇಶ್, ಪ್ರದೀಪ್ ಮತ್ತು ಪ್ರಮುಖರು ಉಪಸ್ಥಿತರಿದ್ದರು.