ಏ.24 (ನಾಳೆ): ಅಕ್ಷಯ ತೃತೀಯದ  ಚಿನ್ನದ ಖರೀದಿ- ಧರ್ಮ ಪರಂಪರೆ – ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ವಿಚಾರ ಸಂಕಿರಣ

ಪುತ್ತೂರು: ಕೋರ್ಟ್ ರಸ್ತೆಯಲ್ಲಿರುವ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಅಕ್ಷಯ ನದಿಗೆ ದಿನದಂದು ಜನ ಚಿನ್ನದ ಖರೀದಿ ಯಾಕೆ ಮಾಡುತ್ತಾರೆ. ಇದರ ಧಾರ್ಮಿಕ ಪರಂಪರೆ ಕಾರಣಗಳು ಎಂಬ ವಿಷಯದ ಕುರಿತು ವಿಚಾರ ಸಂಕಿರಣ ಏ.24 ಗುರುವಾರ ಸಂಜೆ 4 ಗಂಟೆಗೆ ನಡೆಯಲಿದೆ .

ಕಾರ್ಯಕ್ರಮದಲ್ಲಿ ಕುಂಟಾರು ರವೀಶ್ ತಂತ್ರಿಗಳು, ಪಂಜ ಭಾಸ್ಕರ ಭಟ್ ,  ವಂದನಾ ಶಂಕರ್ ತಮ್ಮ ವಿಚಾರಧಾರೆಗಳನ್ನು ಮಂಡಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ಟ  ಭಾಗವಹಿಸಲಿದ್ದಾರೆ. ಸಂವಾದ ಕಾರ್ಯಕ್ರಮವನ್ನು  ಡಾ ವಿಜಯ ಸರಸ್ವತಿ  ನಡೆಸಿಕೊಡುವವರು.

ಚಿನ್ನದ ಹೂಡಿಕೆ , ಮೌಲ್ಯ ವೃದ್ಧಿ ಹಾಗೂ ಹಲವು  ಧಾರ್ಮಿಕ ಮತ್ತು ವೈಚಾರಿಕ ವಿಷಯಗಳ ಕುರಿತು ವಿಚಾರ ವಿನಿಮಯ ನಡೆಯಲಿದೆ. ಆಸಕ್ತರು ಈ ವಿಶೇಷ  ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಗಿ ಸಂಸ್ಥೆಯ ಚೇರ್ಮನ್ ಕೃಷ್ಣ ಪ್ರಸಾದ್ ಮುಳಿಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top