ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ. ಟ್ರಸ್ಟ್ (ರಿ) ವಿಟ್ಲ ಯೋಜನಾ  ಕಛೇರಿಗೆ ನೂತನ ಯೋಜನಾಧಿಕಾರಿಯಾಗಿ ಸುರೇಶ್ ಗೌಡ ನೇಮಕ

ವಿಟ್ಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ. ಟ್ರಸ್ಟ್ (ರಿ) ವಿಟ್ಲ ಯೋಜನಾ  ಕಛೇರಿಯಲ್ಲಿ ಕಳೆದ 1 ವರ್ಷಗಳಿಂದ ಕರ್ತವ್ಯ ಸಲ್ಲಿಸಿರುವ  ಯೋಜನಾಧಿಕಾರಿ ರಮೇಶ್ ರವರು  ಬೆಳ್ತಂಗಡಿ ಸಿ ಆರ್ ಇ ಗೆ ಪ್ರಾಂಶುಪಾಲರಾಗಿ ವರ್ಗಾವಣೆಗೊಂಡಿದ್ದಾರೆ.

ಮುಂದಕ್ಕೆ ನೂತನ ಯೋಜನಾಧಿಕಾರಿ ಯಾಗಿ ನೇಮಕಗೊಂಡ ಸುರೇಶ್ ಗೌಡ ರವರಿಗೆ  ವಿಟ್ಲ ಯೋಜನಾ  ಕಚೇರಿಯಲ್ಲಿ  ಅಧಿಕಾರ ಹಸ್ತಾಂತರಿಸಲಾಯಿತು.







https://screenapp.io/app/#/shared/8P4BcrrHNx























Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top