ಅಶೋಕ್‌ ಕುಮಾರ್‌ ಸೊರಕೆ ಹೃದಯಾಘಾತದಿಂದ ನಿಧನ

ಪುತ್ತೂರು: ಅಶೋಕ್‌ ಕುಮಾರ್‌ ಸೊರಕೆ (73)  ಇಂದು ಬುಧವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.

ದಿ. ಸೊರಕೆ ಅಚ್ಚುತ ಪೂಜಾರಿ ಮತ್ತು ದಿ.ಸುನೀತಿ ದಂಪತಿಯ ಹಿರಿಯ ಪುತ್ರನಾಗಿರುವ ಅಶೋಕ್‌ ಕುಮಾರ್‌ ಸೊರಕೆ, ಮಾಜಿ ಸಚಿವ ವಿನಯ್‌ ಕುಮಾರ್‌ ಸೊರಕೆ ಮತ್ತು ಮುಂಡೂರು ಸಿ ಎ ಬ್ಯಾಂಕ್ ಅಧ್ಯಕ್ಷರಾಗಿರುವ ಸುರೇಶ್‌ ಕುಮಾರ್‌ ಸೊರಕೆ, ಶರತ್‌ ಮತ್ತು ಶಶಿಕಲಾ ಅವರ ಸಹೋದರರಾಗಿದ್ದಾರೆ. ಹಲವು ವರ್ಷಗಳ ಕಾಲ ಸೌದಿ ಅರೇಬಿಯಾದಲ್ಲಿ ಉದ್ಯೋಗದಲ್ಲಿದ್ದ ಅಶೋಕ್‌ ಕುಮಾರ್‌ ಸೊರಕೆ ನಿವೃತ್ತಿ ಬಳಿಕ ಸೊರಕೆಯಲ್ಲಿ ನೆಲೆಸಿದ್ದರು

ಮೃತರು ಪತ್ನಿ, ಪುತ್ರ ಪುತ್ರಿ , ಸಹೋದರರು, ಸಹೋದರಿಯರನ್ನು ಅಗಲಿದ್ದಾರೆ.

















































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top