ಕಡಬ: ತಾಲೂಕಿನ ಕುದ್ಮಾರು ಗ್ರಾಮದ ಶ್ರೀ ರಕ್ತೇಶ್ವರಿ ಹಾಗೂ ಪರಿವಾರ ದೈವಗಳ ದೈವಸ್ಥಾನದಲ್ಲಿ ಪ್ರತಿಷ್ಠಾ ಮಹೋತ್ಸವ ಮೇ 21 ಬುಧವಾರ ನಡೆಯಲಿದೆ.
ಶ್ರೀ ದೈವಸ್ಥಾನದ ಶ್ರೀ ರಕ್ತೇಶ್ವರಿ, ಕುಪ್ಪೆ ಪಂಜುರ್ಲಿ, ವರ್ಣರ ದೈವಗಳ ಪುನಃ ಪ್ರತಿಷ್ಠಾ ಮಹೋತ್ಸವ ನಡೆಯಲಿದೆ.
ಈ ಕಾರ್ಯಕ್ರಮಗಳಿಗೆ ಕುಟುಂಬ ಸಮೇತರಾಗಿ ಆಗಮಿಸಿ ಶ್ರೀ ದೈವಗಳ ಗಂಧ ಪ್ರಸಾದ ಸ್ವೀಕರಿಸಿ ದೈವಗಳ ಕೃಪೆಗೆ ಪಾತ್ರರಾಗಬೇಕಾಗಿ ಪದ್ಮಯ್ಯ ಗೌಡ ಕೆಡೆಂಜಿ ತಿಳಿಸಿದ್ದಾರೆ.