ಮೇ 21 : ಕುದ್ಮಾರು ಗ್ರಾಮದ ಶ್ರೀ ರಕ್ತೇಶ್ವರಿ ಹಾಗೂ ಪರಿವಾರ ದೈವಗಳ ದೈವಸ್ಥಾನದಲ್ಲಿ ಪ್ರತಿಷ್ಠಾ ಮಹೋತ್ಸವ

ಕಡಬ: ತಾಲೂಕಿನ ಕುದ್ಮಾರು ಗ್ರಾಮದ ಶ್ರೀ ರಕ್ತೇಶ್ವರಿ ಹಾಗೂ ಪರಿವಾರ ದೈವಗಳ ದೈವಸ್ಥಾನದಲ್ಲಿ ಪ್ರತಿಷ್ಠಾ ಮಹೋತ್ಸವ ಮೇ 21 ಬುಧವಾರ ನಡೆಯಲಿದೆ.

ಶ್ರೀ ದೈವಸ್ಥಾನದ ಶ್ರೀ ರಕ್ತೇಶ್ವರಿ, ಕುಪ್ಪೆ ಪಂಜುರ್ಲಿ, ವರ್ಣರ ದೈವಗಳ ಪುನಃ  ಪ್ರತಿಷ್ಠಾ ಮಹೋತ್ಸವ ನಡೆಯಲಿದೆ.

ಈ ಕಾರ್ಯಕ್ರಮಗಳಿಗೆ ಕುಟುಂಬ ಸಮೇತರಾಗಿ ಆಗಮಿಸಿ ಶ್ರೀ ದೈವಗಳ ಗಂಧ ಪ್ರಸಾದ ಸ್ವೀಕರಿಸಿ ದೈವಗಳ ಕೃಪೆಗೆ ಪಾತ್ರರಾಗಬೇಕಾಗಿ ಪದ್ಮಯ್ಯ ಗೌಡ ಕೆಡೆಂಜಿ ತಿಳಿಸಿದ್ದಾರೆ.

















































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top