ಪುತ್ತೂರು: ಬಂಟ್ವಾಳ ತಾಲೂಕಿನ ಸರಪಾಡಿ ನಿವಾಸಿ ಮಹಾಬಲ ಶೆಟ್ಟಿ ಪಡ್ಡಾಯಿ ಇಂದು ಮುಂಜಾನೆ ನಿಧನರಾದರು.
ಕೃಷಿಕರಾಗಿದ್ದ ಅವರು ಅಲ್ಪ ಕಾಲದ ಅಸೌಖ್ಯದಿಂದ ಇಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಮೃತರು ಪತ್ನಿ, ಮೂರು ಗಂಡು ಹಾಗೂ ನಾಲ್ವರು ಪುತ್ರಿಯರು, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳನ್ನು ಅಗಲಿದ್ದಾರೆ.