ಬಂಟ್ವಾಳ: ಸ್ನಾನಕ್ಕೆಂದು ಕೆರೆಗೆ ಇಳಿದು ಕೆರೆಯಲ್ಲಿ ಮುಳುಗಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಕಾರಿಂಜದಲ್ಲಿ ನಡೆದಿದೆ.
ಕಾರಿಂಜ ಕಂಗಿಹಿತ್ಲು ಗೂಡಿನ ಬಳಿಯ ನಿವಾಸಿ ಪಿಯುಸಿ ವಿದ್ಯಾರ್ಥಿ ಚೇತನ್ (17) ಎಂದು ಗುರುತಿಸಲಾಗಿದೆ.
ಮೃತರು ತಂದೆ ತಾಯಿ ಸಹೋದರಿ ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ. ಸ್ಥಳಕ್ಕೆ ಬಂಟ್ವಾಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.