ಅಹಮದಾಬಾದ್ ವಿಮಾನ ದುರಂತದಲ್ಲಿ ಮಡಿದವರಿಗೆ ನರಿಮೊಗರು ಸಾಂದೀಪನಿ ವಿದ್ಯಾ ಸಂಸ್ಥೆಯಿಂದ ಶ್ರದ್ಧಾಂಜಲಿ

ಪುತ್ತೂರು: ಗುಜರಾತ್ ನ ಅಹಮದಾಬಾದ್ ನಲ್ಲಿ ನಿನ್ನೆ ನಡೆದ ವಿಮಾನ ದುರಂತದಲ್ಲಿ ಮೃತಪಟ್ಟವರಿಗೆ ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ಮೌನ ಪ್ರಾರ್ಥನೆ ಮೂಲಕ ಸಂತಾಪ ಸೂಚಿಸಲಾಯಿತು.

ವಿಮಾನ ದುರಂತದಲ್ಲಿ ಸುಮಾರು 242ಕ್ಕಿಂತಲೂ ಹೆಚ್ಚು ಪ್ರಯಾಣಿಕರು ಮೃತ ಪಟ್ಟಿದ್ದು, ಅವರಿಗೆ ಇಂದು ಸಂತಾಪ ಸೂಚಿಸಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ಸಂಚಾಲಕ ಭಾಸ್ಕರ ಆಚಾರ್, ಮುಖ್ಯ ಶಿಕ್ಷಕ ಪ್ರಸನ್ನ ಕೆ, ಶಿಕ್ಷಕರು -ಶಿಕ್ಷಕೇತರರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.





















































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top