ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್‍ ವರ್ಗಾವಣೆ | ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ದರ್ಶನ್‍ ಎಚ್‍.ವಿ.

ಮಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ಆಡಳಿತಾತ್ಮಕವಾಗಿ ಬದಲಾವಣೆ ಮಾಡಲಾಗಿದ್ದು, ರಾಜ್ಯದ ಹಲವು ಐಎಎಸ್‍ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್‍ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದ್ದು. ವಾಣಿಜ್ಯ ತೆರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತರಾಗಿದ್ದ ದರ್ಶನ್‍ ಎಚ್‍.ವಿ. ಅವರನ್ನು ದ.ಕ.ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ.

ವರ್ಗಾವಣೆಗೊಂಡ ಮುಲ್ಲೈ ಮಹಿಲನ್‍ ಅವರನ್ನು ನೋಂದಣಿ ಮತ್ತು ಮುದ್ರಾಂಕ ಐಜಿಯಾಗಿ ನೇಮಿಸಲಾಗಿದೆ.  ಈ ಕುರಿತು ರಾಜ್ಯ ಸರಕಾರದ ಕಾರ್ಯದರ್ಶಿ ಮಹಾಂತೇಶ ಅವರು ಆದೇಶ ಹೊರಡಿಸಿದ್ದಾರೆ.



















































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top