ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾಗಿ ಡಾ. ಆರ್. ಪಿ. ಕುರುಂಜಿ ಪುನರಾಯ್ಕೆ.

ಬೆಂಗಳೂರು: ಸುಳ್ಯದ ಕೆವಿಜಿ ವಿದ್ಯಾಸಂಸ್ಥೆಗಳ ಆಡಳಿತ ಮಂಡಳಿಯಾದ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್’ನ ಕಮಿಟಿ ‘ಬಿ’ಯ ಅಧ್ಯಕ್ಷರಾದ ಡಾ ರೇಣುಕಾ ಪ್ರಸಾದ್ ಕುರುಂಜಿಯವರು

ಪ್ರತಿಷ್ಠಿತ ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾಗಿ ಸರ್ವಾನುಮತದಿಂದ ಪುನರಾಯ್ಕೆಯಾಗಿದ್ದಾರೆ.





















































error: Content is protected !!
Scroll to Top