ನೇಣಿಗೆ ‌ಶರಣಾದ ರಿಕ್ಷಾ ಚಾಲಕ

ಪುತ್ತೂರು: ಬನ್ನೂರು ನಿವಾಸಿ ರಿಕ್ಷಾ ಚಾಲಕರೊಬ್ಬರು ‌ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಮೃತರನ್ನು ‌ಮೋಹನ್ (57) ಎಂದು ಗುರುತಿಸಲಾಗಿದೆ.

ಮನೆಯ ಮುಂದೆ ಅಳವಡಿಸಲಾಗಿದ್ದ ಶೀಟ್‌ನ ಅಡ್ಡಪಟ್ಟಿಗೆ ‌ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವುದಾಗಿದೆ.





















































 
 
error: Content is protected !!
Scroll to Top