ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಕುಂಬ್ರ ದಲಿತ ಕಾಲನಿಗೆ ಭೇಟಿ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಒಳಮೊಗ್ರು ಗ್ರಾಮದ ಕುಂಬ್ರ ಶಾಲಾ ಬಳಿಯ ದಲಿತ ಕಾಲನಿಗೆ ಭೇಟಿ ಮಾಡಿದರು.

ಈ ಸಂದರ್ಭದಲ್ಲಿ ಕಾಲನಿ ನಿವಾಸಿಗಳನ್ನು ಉದ್ದೇಶಿಸಿ ಮಾತನಾಡಿ ಮತ ಯಾಚಿಸಿದರು.

ಈ ಸಂದರ್ಭದಲ್ಲಿ ಪುತ್ತೂರು ಬ್ಲಾಕ್ ಅಧ್ಯಕ್ಷ ಎಂ.ಬಿ.ವಿಶ್ವನಾಥ ರೈ, ವಕ್ತಾರ ಅಮಲ ರಾಮಚಂದ್ರ, ಮುಖಂಡರು, ಕಾರ್ಯಕರ್ತರು, ಕಾಲನಿ ನಿವಾಸಿಗಳು ಉಪಸ್ಥಿತರಿದ್ದರು.





















































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top