ಬೆಟ್ಟಂಪಾಡಿ: SPYSS ಸಮಿತಿಯ ಪುತ್ತೂರಿನ 11 ನೇ ಶಾಖೆ ಆರಂಭ

ಪುತ್ತೂರು: ಬೆಟ್ಟಂಪಾಡಿ ಶ್ರೀ ಕ್ಷೇತ್ರ ಶ್ರೀ ಮಹಾಲಿಂಗೇಶ್ವರ ದೇವಾಲಯದ ಸಭಾಂಗಣದಲ್ಲಿ ದಿ SPYSS ಸಮಿತಿಯ ಪುತ್ತೂರಿನ 11 ನೇ ಶಾಖೆಯನ್ನು ಜಿಲ್ಲಾ ಸಮಿತಿಯ ಮಾರ್ಗದರ್ಶನದಲ್ಲಿ ತಾಲೂಕು ಶಿಕ್ಷಕರ ಮತ್ತು ಆತ್ಮೀಯ ಬಂಧುಗಳ ಸಹಕಾರದಲ್ಲಿ ಪ್ರಾರಂಭಿಸಲಾಯಿತು.

ಮುಖ್ಯ ಶಿಕ್ಷಕಿ ಆಶಾಲತಾ ಪ್ರಾಸ್ತಾವಿಕ ಮಾತನಾಡಿದರು. ಸುರೇಶ್ ವಾಗ್ಲೆ ಅಧ್ಯಕ್ಷತೆ ವಹಿಸಿದ್ದರು.ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬೆಟ್ಟಂಪಾಡಿ ಅನುವಂಶಿಯ ಮೋಕ್ತೇಸರರು ವಿನೋದ್ ಕುಮಾರ್ ಬಲ್ಲಾಳ್ ಕಾರ್ಯಕ್ರಮ ಉದ್ಘಾಟಿಸಿದರು.

ಶಿವಾನ್ವಿತ ಮತ್ತು ಪ್ರಣತಿ ಪ್ರಾರ್ಥಿಸಿ,ಸಂಧ್ಯ ನಿರೂಪಿಸಿ, ಸಂತೋಷ ಸ್ವಾಗತಿಸಿ, ನಮಿತಾ ವಂದಿಸಿದರು.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top