ಸಿಎಂ ಬಸವರಾಜ್ ಬೊಮ್ಮಾಯಿ ರಾಜೀನಾಮೆ

ಬೆಂಗಳೂರು: ತೀವ್ರ ಆಘಾತಕಾರಿ ಸೋಲಿನ ಬಳಿಕ ಸಿಎಂ ಬಸವರಾಜ್ ಬೊಮ್ಮಾಯಿ ತನ್ನ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಶನಿವಾರ ರಾತ್ರಿ ಪತ್ರಿಕಾಗೋಷ್ಠಿಯಲ್ಲಿ ಈ ವಿಚಾರ ತಿಳಿಸಿದರು.

ಸೋಲಿನ ಹೊಣೆ ಹೊತ್ತ ಅವರು, ಅಧಿಕಾರ ಇಲ್ಲದೇ ಇದ್ದರೂ ಜನಸೇವೆ ಮಾಡುವುದಾಗಿ ತಿಳಿಸಿದರು. ಜನಸೇವೆಗೆ ತಲೆಬಾಗುವುದಾಗಿ ತಿಳಿಸಿದರು.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top