ವಿದ್ಯಾರ್ಥಿಗಳಿಗೆ  ವ್ಯಕ್ತಿತ್ವ ವಿಕಸನ ಕಾರ್ಯಕ್ರಮ

ಪುತ್ತೂರು :  ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗಾಗಿ ವಿಜ್ಞಾನ ಸಂಘದ ವತಿಯಿಂದ ವ್ಯಕ್ತಿತ್ವ ವಿಕಸನ ಕಾರ್ಯಕ್ರಮ ಆಯೋಜಿಸಿಲಾಯಿತು.

ಸಂಪನ್ಮೂಲ ವ್ಯಕ್ತಿಯಾಗಿ ವಿವೇಕಾನಂದ ಪದವಿ ಕಾಲೇಜಿನ ಉಪನ್ಯಾಸಕ  ಹಾಗೂ ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್‌ನ ನಿರ್ದೇಶಕ ಡಾ. ಶ್ರೀಶ ಭಟ್ ಮತ್ತು ತಂಡದ ಸದಸ್ಯರಾದ ಜೀವಿತ, ರಾಕೇಶ್, ಶ್ರೇಯಾಭಟ್, ಅನುಷಾ, ಸರ್ವೇಶ್, ನವ್ಯಶ್ರೀ, ಬಾಲಕೃಷ್ಣ ಅವರಿಂದ ಸ್ವೋಟ್ ವಿಶ್ಲೇಷಣೆ, ಹ್ಯಾಕಥಾನ್ ಎಂಬ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳಿಗೆ ತಮ್ಮಲ್ಲಿ ಅಡಕವಾಗಿರುವ ಸಾಮರ್ಥ್ಯ, ದೌರ್ಬಲ್ಯಗಳನ್ನು ಗುರುತಿಸಲು ಸಹಾಯ ಮಡುವ ಸರಳ ವಿಧಾನಗಳ ಬಗ್ಗೆ ಮಾಹಿತಿ ನೀಡಲಾಯಿತು.

ಕಾರ್ಯಕ್ರಮದಲ್ಲಿ ಸಂಯೋಜಕಿ ದೀಕ್ಷಿತಾ ಉಪಸ್ಥಿತರಿದ್ದರು. ಉಪನ್ಯಾಸಕಿ ಡಾ. ಶ್ರುತಿ ಸ್ವಾಗತಿಸಿ, ವಂದಿಸಿದರು.







































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top