ಬೋಟ್’ಗೆ ಆಕಸ್ಮಿಕ ಬೆಂಕಿ: ಕಾರ್ಯಾಚರಣೆಯಿಂದ ತಪ್ಪಿದ ಅನಾಹುತ!

ಮಂಗಳೂರು: ಮೀನುಗಾರಿಕಾ ಬೋಟ್’ಗೆ ಬೆಂಕಿ ತಗುಲಿದ ಘಟನೆ ಮಂಗಳೂರಿನ ಧಕ್ಕೆಯಲ್ಲಿ ಅ. 10ರ ಮುಂಜಾನೆ ನಡೆದಿದೆ.

ಬೆಳಿಗ್ಗೆ ಸುಮಾರು 5 ಗಂಟೆ ವೇಳೆಗೆ ಘಟನೆ ಸಂಭವಿಸಿದ್ದು, ಆಕಸ್ಮಿಕವಾಗಿ ಘಟನೆ ನಡೆದಿದೆ ಎನ್ನಲಾಗಿದೆ.

ಪಾಂಡೇಶ್ವರ ಅಗ್ನಿಶಾಮಕ ದಳ ಹಾಗೂ ಕದ್ರಿ ಅಗ್ನಿಶಾಮಕ ದಳದ ಕಾರ್ಯಾಚರಣೆಯಿಂದಾಗಿ ಪಕ್ಕದ ಇತರೆ ಬೋಟ್’ಗಳಿಗೆ ಬೆಂಕಿ ಹರಡುವುದು ತಪ್ಪಿದೆ.





















































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top