ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಆಲಂಕಾರು ಶಾಖೆ 5ನೇ ವರ್ಷಕ್ಕೆ ಪಾದಾರ್ಪಣೆ

ಆಲಂಕಾರು: ಪುತ್ತೂರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಆಲಂಕಾರು ಶಾಖೆ 4ನೇ ವರ್ಷ ಪೂರೈಸಿ 5ನೇ ವರ್ಷಕ್ಕೆ ಗುರುವಾರ ಪಾದಾರ್ಪಣೆ ಮಾಡಿತು.

ಈ ಸಂದರ್ಭದಲ್ಲಿ ಬೆಳಿಗ್ಗೆ ಶಾಖೆಯಲ್ಲಿ ಗಣಹೋಮ ಹಾಗೂ ಲಕ್ಷ್ಮೀಪೂಜೆ ಜರಗಿತು.

ಈ ಸಂದರ್ಭದಲ್ಲಿ ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ, ಉಪಾಧ್ಯಕ್ಷ ಯು.ಪಿ.ರಾಮಕೃಷ್ಣ ಗೌಡ, ನಿರ್ದೇಶಕರಾದ ರಾಮಕೃಷ್ಣ ಗೌಡ ಕರ್ಮಲ, ಜಿನ್ನಪ್ಪ ಗೌಡ ಮಳುವೇಲು, ಸುದರ್ಶನ ಗೌಡ ಕೆ., ಸತೀಶ್ ಪಾಂಬಾರು, ಪ್ರವೀಣ್ ಕುಂಟ್ಯಾನ, ಸುಪ್ರೀತಾ ರವಿಚಂದ್ರ, ಸಲಹಾ ಸಮಿತಿಯ ಗೌರವ ಸಲಹೆಗಾರರಾದ ಈಶ್ವರ ಗೌಡ ಪಜ್ಜಡ್ಕ, ನಾಗಪ್ಪ ಗೌಡ ಮರುವಂತಿಲ, ಸದಸ್ಯರಾದ ಚಕ್ರಪಾಣಿ ಬಾಕಿಲ, ರಾಮಣ್ಣ ಗೌಡ ಬಿ.ದೋಳ, ಅಶೋಕ ಗೌಡ ಪಜ್ಜಡ್ಕ, ಶೇಖರ ಗೌಡ ಕಟ್ಟಪುಣಿ, ಶಿವಣ್ಣ ಗೌಡ ಕಕ್ವೆ, ಕೇಶವ ಗೌಡ ಆಲಡ್ಕ, ದಯಾನಂದ ಗೌಡ ಆಲಡ್ಕ, ವೀರೇಂದ್ರ ಗೌಡ ಪಾಲೆತ್ತಡ್ಕ, ಸದಾನಂದ ಗೌಡ ಕುಂಟ್ಯಾನ, ರಾಮಣ್ಣ ಗೌಡ ಸುರುಳಿ, ಬಾಲಕೃಷ್ಣ ಗೌಡ ಸಂಪ್ಯಾಡಿ, ತಿಮ್ಮಪ್ಪ ಗೌಡ ಸಂಕೇಶ, ಸುಂದರ ಗೌಡ ನೆಕ್ಕಿಲಾಡಿ, ಪದ್ಮಪ್ಪ ಗೌಡ ಕೆದಂಬಾಡಿ, ಮಂಜಪ್ಪ ಗೌಡ ಕಜೆ, ಭವಾನಿ ಗೌಡ ಪರಂಗಾಜೆ, ಕಾರ್ಯನಿರ್ವಹಣಾಧಿಕಾರಿ ಸುಧಾಕರ್ ಕೆ., ಆಂತಕರಿ ಲೆಕ್ಕಪರಿಶೋಧಕ ಧರ್ಮರಾಜ್ ಕೆ., ಸಾರ್ವಜನಿಕ ಸಂಪರ್ಕ ಅಧಿಕಾರಿ ಶ್ರೀಧರ ಗೌಡ ಕಣಜಾಲು, ಮಾಜಿ ನಿರ್ದೇಶಕ ಲಿಂಗಪ್ಪ ಗೌಡ ಕಡೆಂಬ್ಯಾಲು, ಇಂಜಿನಿಯರ್ ಲಕ್ಷ್ಮೀನಾರಾಯಣ ಅಲೆಪ್ಪಾಡಿ, ಸುರೇಶ್ ಕಲ್ಲಾರೆ, ಕುಶಾಲಪ್ಪ ಗೌಡ ಸುರುಳಿ, ರವಿಚಂದ್ರ ಹೊಸೊಕ್ಲು, ಯುವರಾಜ ಕುಂಟ್ಯಾನ ಮತ್ತಿತರರು ಉಪಸ್ಥಿತರಿದ್ದರು.





























 
 

ಕಾರ್ಯಕ್ರಮದಲ್ಲಿ ಶಾಖಾ ಮ್ಯಾನೇಜರ್, ಸಲಹಾ ಸಮಿತಿ ಸದಸ್ಯರು, ಸಿಬ್ಬಂದಿಗಳು, ಆಲಂಕಾರು ಡಿಸಿಸಿ ವ್ಯವಸ್ಥಾಪಕರು, ಸಿಬ್ಬಂದಿ ವರ್ಗ, ಮೂರ್ತೆದಾರರ ಸಹಕಾರಿ ಸಂಘದ ಸಿಇಒ, ಸಿಬ್ಬಂದಿಗಳು, ವೆಂಕಟ್ರಮಣ ಕೋ ಓಪರೇಟಿವ್ ಸೊಸೈಟಿ ಮ್ಯಾನೇಜರ್, ಸಿಬ್ಬಂದಿಗಳು, ಆಲಂಕಾರು ಪ್ರಾಥಮಿಕ ಸಹಕಾರಿ ಸಂಘದ ಸಿಇಒ, ಸಿಬ್ಬಂದಿ ವರ್ಗ, ಬಂಟಸಿರಿ ಸೊಸೈಟಿ ಸಿಬ್ಬಂದಿ ವರ್ಗ, ಸಲಹ ಸಮಿತಿ ಅಧ್ಯಕ್ಷೆ ತೇಜಸ್ವಿನಿ ಶೇಖರ ಗೌಡ ಸ್ವಾಗತಿಸಿದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top