ಫೆ.೬ : ಪುತ್ತೂರು-ಉಪ್ಪಿನಂಗಡಿ ರಸ್ತೆ ಅಭಿವೃದ್ಧಿಗೆ ಶಿಲಾನ್ಯಾಸ ಕಾರ್ಯಕ್ರಮ

ಪುತ್ತೂರು : ರಾಜ್ಯ ಸರಕಾರದ ಲೋಕೋಪಯೋಗಿ ಇಲಾಖೆ ರಾಜ್ಯ ಹೆದ್ದಾರಿ ಪುತ್ತೂರು-ಉಪ್ಪಿನಂಗಡಿ ರಸ್ತೆ ಅಭಿವೃದ್ಧಿ ಯೋಜನೆಗೆ ಶಿಲಾನ್ಯಾಸ ಕಾರ್ಯಕ್ರಮ ಫೆ.೬ ಸೋಮವಾರ ಬೆಳಿಗ್ಗೆ ೯.೦೦ ಗಂಟೆಗೆ ೩೪ನೇ ನೆಕ್ಕಿಲಾಡಿಯ ಶಕ್ತಿನಗರದಲ್ಲಿ ನಡೆಯಲಿದೆ.
ಸುಮಾರು ೧೨.೭೫ ಕೋಟಿ ರೂ. ಅನುದಾನ ಈ ರಸ್ತೆಯ ಅಭಿವೃದ್ಧಿಗೆ ಬಿಡುಗಡೆಗೊಳಿಸಲಾಗಿದ್ದು, ಪುತ್ತೂರು ಶಾಸಕ ಸಂಜೀವ ಮಠಂದೂರು ಅವರು ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top