ಜಿಲ್ಲಾಮಟ್ಟದ ಕಬಡ್ಡಿ : ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ವಿಭಾಗ ಮಟ್ಟಕ್ಕೆ ಆಯ್ಕೆ

ಪುತ್ತೂರು: ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ದಕ್ಷಿಣ ಕನ್ನಡ ಉಪನಿರ್ದೇಶಕರ ಕಛೇರಿ, ಸುಳ್ಯ, ಗುತ್ತಿಗಾರು ಪಿ.ಎಂ ಶ್ರೀ ಸ.ಮಾ.ಹಿ.ಪ್ರಾ ಶಾಲೆ, ಗುತ್ತಿಗಾರು ಸ.ಪ.ಪೂ ಕಾಲೇಜು ಸಂಯುಕ್ತ ಆಶ್ರಯದಲ್ಲಿ ನಡೆದ ಪ್ರೌಢಶಾಲಾ ಬಾಲಕರ ಜಿಲ್ಲಾಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಪ್ರೌಢಶಾಲಾ ಬಾಲಕರ ತಂಡ ಪ್ರಥಮ ಸ್ಥಾನ ಗಳಿಸಿ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದೆ.

ತಂಡವನ್ನು ಪುನೀತ್, ಧನ್ವಿತ್, ಜಿ. ಶೇಖರ, ನರಸಪ್ಪ ತಳವಾರ್, ಚೈತನ್ ನಲವಾಡೆ, ಪ್ರೀತಮ್ ಮಳಿ, ಅಬೀಬ್ ವುಲ್ಲಾ, ಪವನ್ ಕುಮಾರ್ ಬಿ., ನಮೀಶ್ ನಾಯ್ಕ ಜಿ.ಎಸ್., ವಲ್ಲೀಶ್, ನಿಧೀಶ್ ಶೆಟ್ಟಿ, ಪ್ರತಿನಿಧಿಸಿದ್ದರು.

ತಂಡವನ್ನು ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಸಿಬ್ಬಂದಿ ವರ್ಗ ಅಭಿನಂದಿಸಿದೆ.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top