ಕೆದಂಬಾಡಿ ಬಿಜೆಪಿ ಶಕ್ತಿ ಕೇಂದ್ರದ ಬೂತ್-186 ಮನ್ ಕಿ ಬಾತ್ ವೀಕ್ಷಣೆ ಪ್ರಮುಖ್‍ ರಾಗಿ ಸ್ವಸ್ತಿಕ್ ರೈ ಕಯ್ಯಾರು ಆಯ್ಕೆ

ಪುತ್ತೂರು: ಕೆದಂಬಾಡಿ ಬಿಜೆಪಿ ಶಕ್ತಿಕೇಂದ್ರ ಬೂತ್ 186 ರ ಮನ್ ಕಿ ಬಾತ್ ವೀಕ್ಷಣೆ ಪ್ರಮುಖ್ ರಾಗಿ ಸ್ವಸ್ತಿಕ್ ರೈ ಕುಯ್ಯಾರು ಅವರನ್ನು ಆಯ್ಕೆ ಮಾಡಲಾಗಿದೆ.

ನರೇದ್ರ ಮೋದಿಯವರ ಪ್ರಮುಖ ಕಾರ್ಯಕ್ರಮದಲ್ಲಿ ಒಂದಾದ ಮನ್ ಕೀ ಬಾತ್ ಕಾರ್ಯಕ್ರವವು ಪ್ರತಿ ತಿಂಗಳ ಕೊನೆಯ ಆದಿತ್ಯವಾರ ಬೆಳಿಗ್ಗೆ 11:00 ಗಂಟೆಗೆ ಪ್ರಸಾರಗೊಳ್ಳುತ್ತಿದೆ ಈ ಕಾರ್ಯಕ್ರಮದಲ್ಲಿ ಪಧಾನಿಯವರು ದೇಶದ ಜನರನ್ನು ಉದ್ದೇಶಿಸಿ ಹಾಗೂ ಕೆಲವು ದೇಶದ ಹಾಗೂ ಹೋಗು ಮತ್ತು ಇತರ ಪ್ರಮುಖ ಅಂಶಗಳನ್ನು ಜನರ ಜೊತೆ ಹಚಿಕ್ಕೊಳ್ಳುತ್ತಾರೆ.

ಈ ಕಾರ್ಯಕ್ರಮದಲ್ಲಿ ಪ್ರಧಾನಿಯವರು ಯಾವ ವಿಚಾರದ ಬಗ್ಗೆ ಮಾತನಾಡಬೇಕು ಎಂಬ ಅಭಿಪ್ರಾಯವನ್ನು ತಿಳಿಸಲು ನಮೋ ಆಪ್ ಮೂಲಕ ಸಾರ್ವಜನಿಕರಿಗೂ ಅವಕಾಶ ನೀಡಲಾಗಿದೆ ಈ ಕಾರ್ಯಕ್ರಮವನ್ನು ಪ್ರತೀ ಮನೆಯಲ್ಲೂ ವೀಕ್ಷಿಸಬೇಕೆನ್ನುವ ದೃಷ್ಟಿಯಿಂದ ಮತ್ತು ಇದರ ಮಾಹಿತಿ ಪ್ರತಿಯೊಬ್ಬರಿಗೂ ತಲುಪಿಸುವ ದೃಷ್ಟಿಯಿಂದ ಪ್ರತಿ ಬಿಜೆಪಿ ಬೂತ್ ಗೆ ವೀಕ್ಷಣೆ ಪ್ರಮುಖರನ್ನು ಆಯ್ಕೆ ಮಾಡಲಾಗಿದೆ.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top