ಪ್ರತಿಷ್ಠಿತ ಜಿ.ಎಲ್‍.ಆಚಾರ್ಯ ಜ್ಯುವೆಲ್ಲರ್ಸ್‍ ನಲ್ಲಿ ನವರಾತ್ರಿ ಪ್ರಯುಕ್ತ ‘ಜಿ.ಎಲ್‍.ಸ್ವರ್ಣಹಬ್ಬ’ ಕ್ಕೆ ಚಾಲನೆ | ವಜ್ರ, ಚಿನ್ನ, ಬೆಳ್ಳಿ ಆಭರಣಗಳ ಖರೀದಿಗೆ ಭಾರೀ ರಿಯಾಯಿತಿ

ಪುತ್ತೂರು: ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ‘ಜಿ.ಎಲ್‍.ಆಚಾರ್ಯ’ ಜ್ಯುವೆಲ್ಲರ್ಸ್‍ ನಲ್ಲಿ ನವರಾತ್ರಿ ಪ್ರಯುಕ್ತ ‘ಜಿ.ಎಲ್‍.ಸ್ವರ್ಣಹಬ್ಬ’ಕ್ಕೆ ಇಂದು ಚಾಲನೆ ನೀಡಲಾಯಿತು.

ಪುತ್ತೂರಿನ ಶುಶ್ರುತ ಆರ್ಯುವೇದ ಆಸ್ಪತ್ರೆಯ ಮಾಲಕರಾದ ಡಾ.ರವಿಶಂಕರ್ ಪೆರುವಾಜೆ ಹಾಗೂ ಡಾ.ಜಯಶ್ರೀ ಆರ್‍.ಪೆರುವಾಜೆ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಬಲರಾಮ ಆಚಾರ್ಯ ಹಾಗೂ ರಾಜೇಶ್ವರಿ ಬಲರಾಮ ಆಚಾರ್ಯ ಉಪಸ್ಥಿತರಿದ್ದರು.

































 
 

ಸ್ವರ್ಣ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ಆಕರ್ಷಕ ಕೊಡುಗೆಗಳನ್ನು ಸಂಸ್ಥೆ ಪ್ರಕಟಿಸಿದ್ದು, ವಜ್ರದ ಆಭರಗಣಗಳು, ಚಿನ್ನದ ಆಭರಣಗಳು ಹಾಗೂ ಬೆಳ್ಳಿಯ ಆಭರಣಗಳ ಖರೀದಿಗೆ ಅದ್ಭುತ ರಿಯಾಯಿತಿಗಳನ್ನು ನೀಡಲಾಗುತ್ತಿದ್ದು. ಅ.7 ರಿಂದ 13 ರ ತನಕ ನಡೆಯಲಿರುವುದು. ಗ್ರಾಹಕರ ಇದರ ಸದುಪಯೋಗ ಪಡೆದುಕೊಳ್ಳಬೇಕಾಗಿ ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top