ಬಂಟ್ವಾಳದಲ್ಲಿ ಬಿಜೆಪಿ ಮತದಾರರ ಸಮಾವೇಶ | ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರರಿಂದ ಚಾಲನೆ

ಬಂಟ್ವಾಳ: ಬಿಜೆಪಿ ಮತದಾರರ ಸಮಾವೇಶಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಂಟ್ವಾಳ ಬಂಟರ ಭವನದಲ್ಲಿ ಮಂಗಳವಾರ ಚಾಲನೆ ನೀಡಿದರು.

ಬಳಿಕ ಅವರು ವಿಧಾನಪರಿಷತ್‍ ಚುನಾವಣೆಗೆ ಇನ್ನೇನು ಕ್ಷಣಗಣನೆ ಆರಂಭವಾಗುತ್ತಿದ್ದು, ಯುವ ನಾಯಕ, ಅಭ್ಯರ್ಥಿ ಕಿಶೋರ್ ಬೊಟ್ಯಾಡಿ ಅವರನ್ನು ಗೆಲ್ಲಿಸಿಕೊಡಬೇಕೆಂದು ಸ್ಥಳೀಯ ಜನಪ್ರತಿನಿಧಿಗಳು, ಕಾರ್ಯಕರ್ತರಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ, ಸಚಿವ ಸುನಿಲ್ ಕುಮಾರ್‍, ಸಂಸದರಾದ ಕ್ಯಾ.ಬ್ರಿಜೇಶ್‍ ಚೌಟ, ಕೋಟಾ ಶ್ರೀನಿವಾಸ ಪೂಜಾರಿ, ಶಾಸಕರಾದ ವೇದವ್ಯಾಸ ಕಾಮತ್, ರಾಜೇಶ್‍ ನಾಯ್ಕ್‍, ಭಾಗೀರಥಿ ಮುರುಳ್ಯ, ಭರತ್ ಶೆಟ್ಟಿ, ಮಾಜಿ ವಿಧಾನ ಪರಿಷತ್ ಸದಸ್ಯ ಗಣೇಶ್‍ ಕಾರ್ಣಿಕ್, ಪ್ರತಾಪಸಿಂಹ ನಾಯಕ್, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್‍, ದ.ಕ.ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್‍ ಕುಂಪಲ, ವಿರೋಧ ಪಕ್ಷದ ನಾಯಕ ಆರ್‍.ಅಶೋಕ್‍, ದ.ಕ.ಜಿಲ್ಲಾ ವಿಧಾನಪರಿತ್ ಅಭ್ಯರ್ಥಿ ಕಿಶೋರ್ ಬೊಟ್ಯಾಡಿ ಮತ್ತಿತರರು ಉಪಸ್ಥಿತರಿದ್ದರು.





































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top