ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾದ  “ಭಾವ ತೀರ ಯಾನ” | ಪುತ್ತೂರಿನ ಭಾರತ್‍ ಸಿನಿಮಾಸ್‍ನಲ್ಲಿ  ಇಂದು ಸಂಜೆ 7:15ಕ್ಕೆ ಚಿತ್ರ ಪ್ರದರ್ಶನ

ಪುತ್ತೂರು : ಸುಳ್ಯದ ಯುವ ಸಂಗೀತ ನಿರ್ದೇಶಕ ಮಯೂರ ಅಂಬೆಕಲ್ಲು ಹಾಗು ತೇಜಸ್‍ ಕಿರಣ್‍ ರವರ ನಿರ್ದೇಶನದಿಂದ ಮೂಡಿಬಂದ “ಭಾವ ತೀರ ಯಾನ” ಸಿನಿಮಾ ರಾಜ್ಯಾದ್ಯಂತ ಪ್ರೇಕ್ಷಕರ  ಮೆಚ್ಚುಗೆಗೆ ಪಾತ್ರವಾಗಿದೆ.

ಪುತ್ತೂರಿನ ಭಾರತ್ ಸಿನಿಮಾಸ್‍ನಲ್ಲಿ ಭಾವ ತೀರ ಯಾನ ಇಂದು ಸಂಜೆ 7.15 ರ ಸಮಯಕ್ಕೆ  ಶೋ ನೀಡಲು ನಿರ್ಧರಿಸಲಾಗಿದೆ.

 ಕೌಂಟ‌ರ್’ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ ಸಾಧ್ಯವಾಗುವವರು Book My Show Appನಲ್ಲಿ  ticketಗಳನ್ನು ಕಾಯ್ದಿರಿಸಿಕೊಳ್ಳಬಹುದು ಎಂದು ನಿರ್ಮಾಪಕರು ತಿಳಿಸಿದ್ದಾರೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top